ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
![]()
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
![]()
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...

ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
![]()
ದೇಹದ ತೂಕ ಇಳಿಸುವಲ್ಲಿ
![]()
Everything You Need To Know About Organic Jaggery Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am