ಬ್ರೇಕಿಂಗ್ ನ್ಯೂಸ್
02-09-22 09:13 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾ ದವರ ವರೆಗೆ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಏಕೆಂದರೆ ಒಳಗಿನ ತಿರುಳು ಅಷ್ಟು ಮೆತ್ತಗಿರುತ್ತದೆ. ಆದರೆ ಬೀಜಗಳನ್ನು ಬೇರ್ಪಡಿಸಿ ತಿನ್ನಬೇಕು.
ಆರೋಗ್ಯದ ವಿಚಾರದಲ್ಲಿ ಸೀತಾಫಲ ಹಣ್ಣು ಅತ್ಯುತ್ತಮ ಲಾಭದಾಯಕ ಪ್ರಯೋಜನೆಗಳನ್ನು ಅನೇಕ ಆಯಾಮಗಳಲ್ಲಿ ನೀಡುತ್ತದೆ. ಸಿಗುವುದು ಸ್ವಲ್ಪವೇ ಸಮಯವಾದರೂ ಸಹ ಜನರ ಆರೋಗ್ಯದಲ್ಲಿ ಗುರುತರ ಬದಲಾವಣೆಗಳನ್ನು ತಂದುಕೊಟ್ಟು ಹೋಗುತ್ತದೆ. ಆರೋಗ್ಯ ತಜ್ಞರಾದ ಲೊವ್ನೀತ್ ಬಾತ್ರಾರವರು ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳ ಕುರಿತಾದ ಮಾಹಿತಿಯನ್ನು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ.
ಇದರಲ್ಲಿ ಆಂಟಿಆಕ್ಸಿಡೆಂಟ್ ತುಂಬಾ ಹೆಚ್ಚಾಗಿದೆ
ಮನಸ್ಸಿಗೆ ಖುಷಿ ಸಿಗುತ್ತದೆ
![]()
ರೋಗ ನಿರೋಧಕ ಶಕ್ತಿಗೆ ಬಲ ಸಿಗುತ್ತದೆ

ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೀತಾಫಲ ಹಣ್ಣನ್ನು ತಿನ್ನುವುದರಿಂದ ನಾವು ಸೋಂಕುಗಳಿಂದ ಮತ್ತು ರೋಗ ರುಜಿನ ಗಳಿಂದ ದೂರ ಉಳಿಯಲು ಸಹಾಯವಾಗುತ್ತದೆ.
ಉತ್ತಮವಾದ ಜೀರ್ಣಶಕ್ತಿ ನಮ್ಮದಾಗುತ್ತದೆ
![]()
ತಾಮ್ರ ಮತ್ತು ನಾರಿನ ಅಂಶ ಸೀತಾಫಲ ಹಣ್ಣಿನಲ್ಲಿ ಹೇರಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ ನಾವು ಸೇವನೆ ಮಾಡಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಮಲಬದ್ಧತೆ ಸಮಸ್ಯೆ ಎದುರಾಗ ಬಾರದು ಎಂದರೆ ನಾವು ಸೀತಾಫಲ ಹಣ್ಣನ್ನು ತಿನ್ನಬೇಕು. ಏಕೆಂದರೆ ಇದು ಕರುಳಿನ ಚಲನೆಯನ್ನು ಉತ್ತಮಪಡಿಸುತ್ತದೆ.
ಗರ್ಭಿಣಿ ಮಹಿಳೆಯರಿಗೆ ತುಂಬಾ ಒಳ್ಳೆಯದು
![]()
ವೈದ್ಯರು ಹೇಳುವಂತೆ ಗರ್ಭಿಣಿ ಮಹಿಳೆಯರಿಗೆ ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ b6, ತಾಮ್ರ, ನಾರಿನಂಶ ಹೀಗೆ ಅನೇಕ ಅಂಶಗಳು ಸೀತಾಫಲ ಹಣ್ಣಿನಲ್ಲಿ ಹೇರಳವಾಗಿ ಕಂಡು ಬರುತ್ತವೆ. ಗರ್ಭಿಣಿ ಮಹಿಳೆಯರಿಗೆ ಬೆಳಗಿನ ಸಮಯದಲ್ಲಿ ಎದುರಾಗುವ ಆರೋಗ್ಯದ ಅಸ್ವಸ್ಥತೆ ಮತ್ತು ವಾಕರಿಕೆ ಸಮಸ್ಯೆ ದೂರವಾಗಲು ಸೀತಾಫಲ ಹಣ್ಣು ನೆರವಾಗುತ್ತದೆ.
Amazing Health Benefits Of Custard Apple According To The Nutritionist.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am