ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm