ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?
ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು
ಅತಿಯಾದ ನೋವು ಕಂಡುಬರಬಹುದು
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ
Holding Pee For A Long Time Its Too Danger To The Kidneys.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm