ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm