ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am