ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm