ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು
ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು
ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ
ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ
ಶೀತದ ಸಮಸ್ಯೆ ಇದ್ದರೆ
Try Hing Or Asafoetida To Get Rid From Cough And Cold Naturally During Rainy Season.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm