ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm