ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm