ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು
ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು
ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ
ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ
ಶೀತದ ಸಮಸ್ಯೆ ಇದ್ದರೆ
Try Hing Or Asafoetida To Get Rid From Cough And Cold Naturally During Rainy Season.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm