ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am