ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm