ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm