ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು
ಜೀರ್ಣಶಕ್ತಿ ಹೆಚ್ಚಾಗುತ್ತದೆ
ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ
ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ
Know The Health Benefits Of Raw Potato Juice.
09-02-25 07:58 pm
Bangalore Correspondent
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ; ರಾಜ್ಯ...
09-02-25 05:28 pm
Somanna, Viyayendra, BJP President; ರೆಬಲ್ ನಾಯ...
07-02-25 11:00 pm
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
09-02-25 09:32 pm
HK News Desk
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm