ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am