ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm