ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು
ಜೀರ್ಣಶಕ್ತಿ ಹೆಚ್ಚಾಗುತ್ತದೆ
ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ
ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ
Know The Health Benefits Of Raw Potato Juice.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm