ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm