ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am