ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm