ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು
ಅನಿಯಮಿತ ಹೃದಯಬಡಿತ ಇರುವವರು
ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು
ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm