ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm