ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ
Fenugreek Seeds Water Has Its Own Health Benefits Which Most People Unaware.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm