ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

Fenugreek Seeds Water Has Its Own Health Benefits Which Most People Unaware.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am