ಬ್ರೇಕಿಂಗ್ ನ್ಯೂಸ್
12-09-22 07:39 pm Source: Vijayakarnataka ಡಾಕ್ಟರ್ಸ್ ನೋಟ್
ವಿಪರೀತ ಹಿಂಸೆ ಕೊಡುವ ಮೈಗ್ರೇನ್ ತಲೆನೋವಿಗೆ ಏನಾದರೂ ಪರಿಹಾರ ಕಂಡುಕೊಳ್ಳಬೇಕು ಎಂದು ಆಲೋಚಿಸುತ್ತಿದ್ದರೆ, ನಿಮಗೊಂದು ಹೊಸ ತರಹದ ಪರಿಹಾರವನ್ನು ಹೇಳಲು ಹೊರಟಿದ್ದೇವೆ. ಅದು ನಮ್ಮ ನಿಮ್ಮ ಮನೆಯಲ್ಲಿ ಒಂದು ತರಕಾರಿಯಾಗಿ ಬಳಸಲ್ಪಡುವ ಆಹಾರ ಪದಾರ್ಥ. ಯಾವುದು ಗೊತ್ತಾ?
ನೀವು ಗೋಬಿಮಂಚೂರಿ ಮಾಡಲು ಬಳಸುವ ಎಲೆಕೋಸು! ಹೌದು. ಎಲೆಕೋಸಿನಲ್ಲಿ ತಲೆನೋವನ್ನು ಉಪಶಮನ ಮಾಡುವ ಗುಣವಿದೆ. ಹೀಗೆ ಎಂದು ಸಂಶೋಧನೆ ಹೇಳಿದೆ. ಎಲೆಕೋಸಿನ ಎಲೆಗಳನ್ನು ಬಳಸುವ ಮೂಲಕ ತಲೆನೋವನ್ನು ಪರಿಹರಿಸಿಕೊಳ್ಳಬಹುದು. ಈ ಲೇಖನದಲ್ಲಿ ಈ ವಿಚಾರವಾಗಿ ತಿಳಿಸಿಕೊಡಲಾಗಿದೆ.,,,
ಎಲೆಕೋಸು ಮತ್ತು ತಲೆನೋವು

ಮೈಗ್ರೇನ್ ಸಮಸ್ಯೆ ಇದ್ದರೆ

ಒಂದು ವೇಳೆ ನಿಮಗೂ ಸಹ ಮೈಗ್ರೇನ್ ತೊಂದರೆ ಇದ್ದರೆ, ಹೂಕೋಸಿನ ಎಲೆಗಳನ್ನು ನೈಸರ್ಗಿಕವಾದ ನೋವು ನಿವಾರಕವಾಗಿ ಬಳಸಬಹುದಾಗಿದೆ. ಹೇಗೆಂದು ನೋಡೋಣ ಬನ್ನಿ...
ಮೈಗ್ರೇನ್ಗೆ ಕ್ಯಾಬೇಜ್ ಬಳಸುವ ವಿಧಾನ
/greencabbageDianaMiller-750a13ed901b46cd807bee7ed0ed8586.jpg)
ಮೈಗ್ರೇನ್ಗೆ ಒಂದಿಷ್ಟು ಮನೆಮದ್ದುಗಳು

ಶುಂಠಿ:ಆಯುರ್ವೇದದಲ್ಲಿ ಶುಂಠಿಗೆ ವಿಶೇಷವಾದ ಸ್ಥಾನಮಾನವಿದೆ. ಹಿಂದಿನ ಕಾಲದಿಂದಲೂ ಕೂಡ ಅಷ್ಟೇ ಶುಂಠಿಯನ್ನು ಹಲವಾರು ಔಷಧಿಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಏಕೆಂದರೆ ಹಲವಾರು ಆರೋಗ್ಯ ಸಮಸ್ಯೆಗಳ ಪರಿಹಾರ ಮಾಡುವಲ್ಲಿ ಇವುಗಳ ಪಾತ್ರ ಬಲು ದೊಡ್ಡದು.
ಇನ್ನು ಮೈಗ್ರೇನ್ ಸಮಸ್ಯೆ ಇರುವವರು ಸ್ವಲ್ಪ ಶುಂಠಿ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರ ಜೊತೆಗೆ ಶುಂಠಿ ಚಹಾ ಕೂಡ ಸೇವನೆ ಮಾಡಬಹುದು.
ಗಿಡಮೂಲಿಕೆ ತೈಲದ ಮಸಾಜ್
![]()
ತಲೆನೋವು ಎದುರಾದ ಕೂಡಲೇ ಕುತ್ತಿಗೆ ಮತ್ತು ಭುಜಗಳ ಭಾಗಕ್ಕೆ ಕೊಂಚ ಮಸಾಜ್ ಮಾಡಿಸಿ ಕೊಳ್ಳುವು ದರಿಂದಲೂ ಈ ನೋವು ಉಲ್ಬಣಗೊಳ್ಳದಂತೆ ತಡೆಯ ಬಹುದು. ಮಸಾಜ್ಗಾಗಿ ಗಿಡಮೂಲಿಕೆ ತೈಲ ಗಳಾದ ಪುದೀನಾ ತೈಲ ಅಥವಾ ರೋಸ್ಮರಿ ತೈಲವನ್ನು ಬಳಸಬಹುದು.
ಸರಿಯಾದ ಆಹಾರವನ್ನು ಸೇವನೆ ಮಾಡಿ
![]()
ತಜ್ಞರು ಹೇಳುವ ಹಾಗೆ ಕೆಲವೊಂದು ಆಹಾರ ಪದಾರ್ಥಗಳು ಹೆಚ್ಚಾಗಿ ಎಣ್ಣೆಯಾಂಶ ಇರುವ ಆಹಾರ ಪದಾರ್ಥಗಳು ನಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಹೆಚ್ಚು ಮಾಡಿ, ತಲೆ ನೋವಿನ ಸಮಸ್ಯೆಗೆ ಕಾರಣವಾಗುತ್ತದೆ. ಮೈಗ್ರೇನ್ ಸಮಸ್ಯೆ ಕೂಡ ಕಂಡುಬರಲು ಇದೇ ಕಾರಣ. ಹಾಗಾಗಿ ಯಾವ ಆಹಾರ ಪದಾರ್ಥಗಳನ್ನು ತಿಂದರೆ ನಿಮಗೆ ತಲೆನೋವು ಬರುತ್ತದೆ ಎಂಬುದನ್ನು ಮೊದಲು ತಿಳಿದುಕೊಂಡು ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.
ಗ್ರೀನ್ ಟೀ

Migraine Can Be Reduced By Cabbage Magically.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am