ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm