ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm