ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm