ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು
ಬ್ರಾಕೋಲಿ
ದಾಳಿಂಬೆ ಹಣ್ಣು
Here Is A Lists Of Foods For Healthy Lungs And Improved Breathing.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm