ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am