ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm