ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm