ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm