ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am