ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm