ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

World Heart Day 2022 Almonds That Cut Your Heart Disease Risk.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm