ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು
ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?
ಕೊನೆಯ ಮಾತು
World Heart Day 2022 Almonds That Cut Your Heart Disease Risk.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm