ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

World Heart Day 2022 Almonds That Cut Your Heart Disease Risk.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am