ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm