ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm