ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am