ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm