ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ
ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು
ಜೇನುತುಪ್ಪ
ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?
ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm