ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm