ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ
ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು
ಜೇನುತುಪ್ಪ
ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?
ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm