ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am