ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
ಉರಿಯೂತ ಸಮಸ್ಯೆಗಳು
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ
ಜೀರ್ಣಾಂಗ ವ್ಯವಸ್ಥೆಗೆ...
Impressive Health Benefits Of Beetroot As Per The Nutrient Expert.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm