ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
![]()
ಉರಿಯೂತ ಸಮಸ್ಯೆಗಳು
![]()
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ

ಜೀರ್ಣಾಂಗ ವ್ಯವಸ್ಥೆಗೆ...

Impressive Health Benefits Of Beetroot As Per The Nutrient Expert.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am