ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
ಉರಿಯೂತ ಸಮಸ್ಯೆಗಳು
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ
ಜೀರ್ಣಾಂಗ ವ್ಯವಸ್ಥೆಗೆ...
Impressive Health Benefits Of Beetroot As Per The Nutrient Expert.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm